ಪಶ್ಚಿಮ ಬಂಗಾಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಪ್ರಾಮುಖ್ಯತೆ ನೀಡದಿದ್ದರೆ, ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಟಿಎಂಸಿ ಸ್ಪರ್ಧೆ ಮಾಡಲು ಸಿದ್ಧವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಕ್ಷದ ಮುರ್ಷಿದಾಬಾದ್ ಜಿಲ್ಲಾ ಘಟಕದ ಸಾಂಸ್ಥಿಕ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ ಗೆಲುವು ದಾಖಲಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿರುವ ಸಿಎಂ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…