ಪ್ರತಿ ವರ್ಷ ಗಣರಾಜ್ಯೋತ್ಸವದ ಪ್ರಯುಕ್ತ ವಿವಿಧ ರಾಜ್ಯಗಳು ತಮ್ಮ ನೆಲದ ವಿಶೇಷತೆಗಳನ್ನೊಳಗೊಂಡ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ನವದೆಹಲಿಯಲ್ಲಿ ನಡೆಯುವ ಪರೇಡ್ನಲ್ಲಿ ಮಾಡುತ್ತವೆ. ಅದೇ ರೀತಿ ಕರ್ನಾಟಕ ಸಹ ಕಳೆದ 14 ವರ್ಷಗಳಿಂದ ಸ್ತಬ್ಧಚಿತ್ರ ಪ್ರದರ್ಶನವನ್ನು ಮಾಡುತ್ತಾ ಬಂದಿದ್ದ ಕರ್ನಾಟಕ 15ನೇ ಬಾರಿಗೆ ಸ್ತಬ್ಧಚಿತ್ರ ಪ್ರದರ್ಶನ ಮಾಡಲು ಸಿದ್ಧಗೊಂಡಿತ್ತು.
ಆದರೆ ರಕ್ಷಣಾ ಸಚಿವಾಲಯದ ಉಸ್ತುವಾರಿ ಕೇಂದ್ರ ಆಯ್ಕೆ ಸಮಿತಿಯು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿಯನ್ನು ನಿರಾಕರಿಸಿದೆ. ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿವರ್ಷವೂ ಸ್ತಬ್ಧಚಿತ್ರವನ್ನು ಕಳುಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತಾ ಬಂದಿದ್ದು, ಈ ಬಾರಿ ನಾಲ್ಕು ಪರಿಕಲ್ಪನೆಗಳನ್ನು ಕಳುಹಿಸಿಕೊಟ್ಟಿತ್ತು.
ಹೀಗೆ ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಳುಹಿಸಿದ್ದ ಬ್ರಾಂಡ್ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ಹಾಗೂ ಅಣ್ಣಮ್ಮದೇವಿ ದೇವಸ್ಥಾನ ಈ ಎಲ್ಲಾ ಮಾದರಿಯನ್ನೂ ಸಹ ಕೇಂದ್ರ ತಿರಸ್ಕರಿಸಿದೆ. ಸದ್ಯ ಕನ್ನಡಿಗರು ರಕ್ಷಣಾ ಸಚಿವಾಲಯದ ಉಸ್ತುವಾರಿ ಕೇಂದ್ರ ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…