ರಾಷ್ಟ್ರೀಯ

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ

ಹೈದರಾಬಾದ್‌: ತೆಲಂಗಾಣ ರಾಜ್ಯದ ನೂತನ ಹಾಗೂ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಪಂಚರಾಜ್ಯ ಚುನಾವಣೆಲ್ಲಿ ತೆಲಂಗಾಣ ರಾಜ್ಯದಲ್ಲಿ ಬಹುಮತ ಪಡೆದ ಕಾಂಗ್ರೆಸ್‌ ಇಂದು ಅಧಿಕಾರ ರಚೆ ಮಾಡಲು ಮುಂದಾಗಿದ್ದು. ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ದೇವರ ಹೆಸರಿನಲ್ಲಿ  ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಮಾರಂಭದಲ್ಲಿ ತೆಲಂಗಾಣ ರಾಜ್ಯದ ರಾಜ್ಯಪಾಲರಾದ ತಮಿಳಸೈ ಸೌಂದರ್ಯ ರಾಜನ್‌ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರೊಂದಿಗೆ ನೂತನ ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್‌ ರೆಡ್ಡಿ, ಸಿ.ದಾಮೋದರ್ ರಾಜಾನರಸಿಂಹ, ಕೊಮಿಟಿರೆಡ್ಡಿ ವೆಂಕಟರೆಡ್ಡಿ, ದುದ್ದಿಲ್ಲ ಶ್ರೀಧರ್‌ ಬಾಬು, ಪೊಂಗುಲೇಟಿ ಶ್ರೀನಿವಾಸರೆಡ್ಡಿ, ಪೊನ್ನಂ ಪ್ರಭಾಕರ್, ಕೊಂಡಾ ಸುರೇಖಾ, ಅನುಸೂಯಾ ಸೀತಕ್ಕ, ತುಮ್ಮಲ ನಾಗೇಶ್ವರರಾವ್‌, ಜೂಪಲ್ಲಿ ಕೃಷ್ಣಾರಾವ್ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು.

andolanait

Recent Posts

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

3 mins ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

5 mins ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

7 mins ago

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…

9 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ನಿತಿನ್ ನೇಮಕ: ಬಿಜೆಪಿ ಹಿಡಿತ ಮೋದಿ, ಶಾ ಕೈಯಲ್ಲೇ

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…

24 mins ago

‘ಶುಚಿ’ ಕಾರ್ಯಕ್ರಮ ಮರು ಜಾರಿಗೆ ಹಣ ಬಲ

-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…

47 mins ago