ಬೆಂಗಳೂರು ಮೂಲದ ರಿಯಾನಾ ರಾಜು ಎಂಬ ತೃತೀಯ ಲಿಂಗಿ ಮಹಿಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯುವ ಮೂಲಕ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಹಲವು ವರ್ಷಗಳ ಹಿಂದೆ ಪುರುಷನಿಂದ ಮಹಿಳೆಯಾಗಿ ಬದಲಾಗಿದ್ದ ರಿಯಾನಾ ರಾಜು ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್ತಾಣದ ಮೂಲಕ ಪದೇಪದೇ ದೇವರ ದರ್ಶನಕ್ಕಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರಾದರೂ ಒಮ್ಮೆಯೂ ಅವರಿಗೆ ಅನುಮತಿ ಸಿಕ್ಕಿರಲಿಲ್ಲ.
ಆದರೆ ಸತತವಾಗಿ ಪ್ರಯತ್ನಪಟ್ಟ ರಿಯಾನಾ ರಾಜು ಕೊನೆಗೂ ಅವಕಾಶ ಪಡೆದು ಯಶಸ್ವಿಯಾಗಿ ದೇವರ ದರ್ಶನ ಮಾಡಿ ಮುಗಿಸಿದ್ದಾರೆ. ಜನವರಿ 5ರಂದು ಶಬರಿಮಲೆ ತಲುಪಿದ ರಿಯಾನಾ ರಾಜು ಜನವರಿ 5ರಂದು ದರ್ಶನ ಪೂರೈಸಿದ್ದಾಗಿ ಹೇಳಿಕೊಂಡಿದ್ದಾರೆ.
ಇನ್ನು ತಾನು ದೇವಾಲಯ ತಲುಪಿದಾಗ ಅಲ್ಲಿನ ಭಕ್ತರು ಹಾಗೂ ಅರ್ಚಕನಿಂದ ನಿಂದನೆಗೆ ಒಳಗಾದ ವಿಷಯವನ್ನೂ ಸಹ ಬಿಚ್ಚಿಟ್ಟ ರಿಯಾನಾ ರಾಜು ತಾನು ಪುರುಷನಿಂದ ಮಹಿಳೆಯಾಗಿ ಬದಲಾದ ಕಾರಣ ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದೇವರ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…