ಬೆಂಗಳೂರು ಮೂಲದ ರಿಯಾನಾ ರಾಜು ಎಂಬ ತೃತೀಯ ಲಿಂಗಿ ಮಹಿಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯುವ ಮೂಲಕ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಹಲವು ವರ್ಷಗಳ ಹಿಂದೆ ಪುರುಷನಿಂದ ಮಹಿಳೆಯಾಗಿ ಬದಲಾಗಿದ್ದ ರಿಯಾನಾ ರಾಜು ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್ತಾಣದ ಮೂಲಕ ಪದೇಪದೇ ದೇವರ ದರ್ಶನಕ್ಕಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರಾದರೂ ಒಮ್ಮೆಯೂ ಅವರಿಗೆ ಅನುಮತಿ ಸಿಕ್ಕಿರಲಿಲ್ಲ.
ಆದರೆ ಸತತವಾಗಿ ಪ್ರಯತ್ನಪಟ್ಟ ರಿಯಾನಾ ರಾಜು ಕೊನೆಗೂ ಅವಕಾಶ ಪಡೆದು ಯಶಸ್ವಿಯಾಗಿ ದೇವರ ದರ್ಶನ ಮಾಡಿ ಮುಗಿಸಿದ್ದಾರೆ. ಜನವರಿ 5ರಂದು ಶಬರಿಮಲೆ ತಲುಪಿದ ರಿಯಾನಾ ರಾಜು ಜನವರಿ 5ರಂದು ದರ್ಶನ ಪೂರೈಸಿದ್ದಾಗಿ ಹೇಳಿಕೊಂಡಿದ್ದಾರೆ.
ಇನ್ನು ತಾನು ದೇವಾಲಯ ತಲುಪಿದಾಗ ಅಲ್ಲಿನ ಭಕ್ತರು ಹಾಗೂ ಅರ್ಚಕನಿಂದ ನಿಂದನೆಗೆ ಒಳಗಾದ ವಿಷಯವನ್ನೂ ಸಹ ಬಿಚ್ಚಿಟ್ಟ ರಿಯಾನಾ ರಾಜು ತಾನು ಪುರುಷನಿಂದ ಮಹಿಳೆಯಾಗಿ ಬದಲಾದ ಕಾರಣ ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದೇವರ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…