ರಾಷ್ಟ್ರೀಯ

IND vs AFG 3rd T20: ಅಬ್ಬರದ ಬ್ಯಾಟಿಂಗ್‌ ನಡೆಸಿ ದಾಖಲೆ ನಿರ್ಮಿಸಿದ ರೋಹಿತ್

ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್‌ ಶರ್ಮ ರೋಚಕ ಬ್ಯಾಟಿಂಗ್‌ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. 65 ಎಸೆತದಲ್ಲಿ ರೋಹಿತ್ ಶತಕ ದಾಖಲಿಸಿ ಕೆಲ ದಾಖಲೆ ಬರೆದಿದ್ದಾರೆ. ಇದರ ಫಲವಾಗಿ ಭಾರತ 212 ರನ್ ಸಿಡಿಸಿದೆ.

ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 5ನೇ ಸೆಂಚುರಿ ದಾಖಲಿಸಿದ್ದಾರೆ. ಟಿ20 ಮಾದರಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಕ್ರಿಕೆಟಿಗ ಅನ್ನೋ ದಾಖಲೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ದಾಖಲೆಗಳ ಪಟ್ಟಿ:
ಟಿ20 ಕ್ರಿಕೆಟ್‌ನ ಒಂದೇ ಓವರ್‌ನಲ್ಲಿ ಗರಿಷ್ಠ ರನ್
36 ರನ್, ಯುವರಾಜ್ ಸಿಂಗ್, ಬೌಲರ್: ಸ್ಟುವರ್ಟ್ ಬ್ರಾಡ್, 2007
36 ರನ್ ಕೀರನ್ ಪೋಲಾರ್ಡ್, ಬೌಲರ್: ಅಖಿಲಾ ಧನಂಜಯ್, 2021
36 ರನ್ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್, ಬೌಲರ್: ಕರೀಮ್ ಜನತ್,2024

ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ಸಾಧಕರು
126* ರನ್, ಶುಭಮನ್ ಗಿಲ್ vs ನ್ಯೂಜಿಲೆಂಡ್, 2023
123* ರನ್, ರುತುರಾಜ್ ಗಾಯಕ್ವಾಡ್ vs ಆಸ್ಟ್ರೇಲಿಯಾ, 2023
122* ರನ್, ವಿರಾಟ್ ಕೊಹ್ಲಿ vs ಆಫ್ಘಾನಿಸ್ತಾನ, 2022
121* ರನ್ ರೋಹಿತ್ ಶರ್ಮಾ vs ಆಫ್ಘಾನಿಸ್ತಾನ, 2024

andolanait

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

1 hour ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago