ನವದೆಹಲಿ: ಸ್ಯಾಮ್ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರಕಾರ ಹೈ ರಿಸ್ಕ್ ಅಲರ್ಟ್ ಘೋಷಿಸಿದೆ.
ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ (CERT-In) ಸ್ಯಾಮ್ ಸಂಗ್ ಗ್ಯಾಲಕ್ಸಿ ಹಳೆಯ ಹಾಗೂ ಹೊಸದಾದ ಮೊಬೈಲ್ ಗಳಲ್ಲಿ ಸುರಕ್ಷತೆ ಇಲ್ಲ. ಇದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.
ಡಿಸೆಂಬರ್ 13ರಂದು ಸುರಕ್ಷತೆಯ ಅಲರ್ಟ್ ಸುತ್ತೊಲೆಯನ್ನು ಕೇಂದ್ರ ಸರಕಾರ ಹೊರಡಿಸಿದ್ದು, ಸುರಕ್ಷತೆಯ ಮಾನದಂಡಗಳನ್ನು ಅನುಸರಿಸಲಾಗಿಲ್ಲ. ಇದರಿಂದ ಸ್ಯಾಮ್ ಸಂಗ್ ಗ್ರಾಹಕರು ತೊಂದರೆಗೆ ಸಿಲುಕಬಹುದು ಎಂದು ಎಚ್ಚರಿಸಲಾಗಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರು ಕೂಡಲೇ ತಮ್ಮ ಮೊಬೈಲ್ ಅನ್ನು ಅಪ್ ಡೇಟ್ ಮಾಡಿಕೊಂಡು ಫರ್ಮ್ ವೇರ್ ಮುಂತಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.
ಇಲ್ಲದಿದ್ದರೆ ನಿಮ್ಮ ಮೊಬೈಲ್ ಹ್ಯಾಕ್ ಆಗುವುದು ಅಥವಾ ನಿಮ್ಮ ಮೊಬೈಲ್ ಡಾಟಾಗಳನ್ನು ಸುಲಭವಾಗಿ ಕದಿಯಬಹುದಾಗಿದೆ ಎಂದು ಎಚ್ಚರಿಕೆಯಲ್ಲಿ ವಿವರಿಸಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…