ರಾಷ್ಟ್ರೀಯ

ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ : ಲಹರಿ ಸಿಂಗ್

ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಲೋಕಸಭಾ ಕಲಾಪದ ವೇಳೆ ಇಬ್ಬರು ಆರೋಪಿಗಳು ನುಗ್ಗಿ ಗಲಾಟೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿದ್ದರಾಮಯ್ಯ ಅವರು ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ ಎಂದು ತಿಳಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮಗ ಲೋಕಸಭೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂದ್ರ ಮಾಡಲಾಗಿದೆ.ಭಾರತ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಈ ಕುರಿತು ರಾಹುಲ್ ಗಾಂಧಿಗೆ ಹಾಗೂ ಸಿದ್ದರಾಮಯ್ಯಗೆ ಲೆಟರ್ ಬರೆದಿದ್ದೆ.

ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಮಗನನ್ನು ಗೆಲ್ಲಿಸಲು ಷಡ್ಯಂತರ ರೂಪಿಸಲಾಗಿದೆ. ಸಂಸತ್ ಗಲಾಟೆಯಾದ ಕೆಲವೇ ನಿಮಿಷಗಳಲ್ಲಿ ಪ್ರತಿಭಟನೆ ನಡೆಸಿದ್ದು 15 ನಿಮಿಷದಲ್ಲಿ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಹೇಳಿಕೆ ನೀಡಿದ್ದಾರೆ.

ಪ್ರತಾಪ್ ಸಿಂಹ ಅವರನ್ನ ಟ್ರ್ಯಾಪ್ ಮಾಡಲಾಗಿದೆ. ಈ ಘಟನೆ ಕಾಂಗ್ರೆಸ್ ಮೂರ್ಖತನದಿಂದ ಆಗಿದ್ದು ಇದಕ್ಕೆ ತನಿಖೆಗೆ ಎಲ್ಲರೂ ಕೈಜೋಡಿಸಬೇಕು ಎಲ್ಲರೂ ಸಹಕರಿಸಬೇಕು. ಪಕ್ಷವೇದ ಮರೆತು ಕಾಂಗ್ರೆಸ್ ಬಿಜೆಪಿ ಸಿರಿಯಂತೆ ಎಲ್ಲ ಪಕ್ಷಗಳು ತನಿಖೆಗೆ ಕೈಜೋಡಿಸಬೇಕು ಇದರಿಂದ ಸತ್ಯ ಸತ್ಯತೆ ಹೊರಬರಲಿದೆ ಎಂದು ತಿಳಿಸಿದರು.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago