ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಲೋಕಸಭಾ ಕಲಾಪದ ವೇಳೆ ಇಬ್ಬರು ಆರೋಪಿಗಳು ನುಗ್ಗಿ ಗಲಾಟೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿದ್ದರಾಮಯ್ಯ ಅವರು ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ ಎಂದು ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮಗ ಲೋಕಸಭೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂದ್ರ ಮಾಡಲಾಗಿದೆ.ಭಾರತ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಈ ಕುರಿತು ರಾಹುಲ್ ಗಾಂಧಿಗೆ ಹಾಗೂ ಸಿದ್ದರಾಮಯ್ಯಗೆ ಲೆಟರ್ ಬರೆದಿದ್ದೆ.
ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಮಗನನ್ನು ಗೆಲ್ಲಿಸಲು ಷಡ್ಯಂತರ ರೂಪಿಸಲಾಗಿದೆ. ಸಂಸತ್ ಗಲಾಟೆಯಾದ ಕೆಲವೇ ನಿಮಿಷಗಳಲ್ಲಿ ಪ್ರತಿಭಟನೆ ನಡೆಸಿದ್ದು 15 ನಿಮಿಷದಲ್ಲಿ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಹೇಳಿಕೆ ನೀಡಿದ್ದಾರೆ.
ಪ್ರತಾಪ್ ಸಿಂಹ ಅವರನ್ನ ಟ್ರ್ಯಾಪ್ ಮಾಡಲಾಗಿದೆ. ಈ ಘಟನೆ ಕಾಂಗ್ರೆಸ್ ಮೂರ್ಖತನದಿಂದ ಆಗಿದ್ದು ಇದಕ್ಕೆ ತನಿಖೆಗೆ ಎಲ್ಲರೂ ಕೈಜೋಡಿಸಬೇಕು ಎಲ್ಲರೂ ಸಹಕರಿಸಬೇಕು. ಪಕ್ಷವೇದ ಮರೆತು ಕಾಂಗ್ರೆಸ್ ಬಿಜೆಪಿ ಸಿರಿಯಂತೆ ಎಲ್ಲ ಪಕ್ಷಗಳು ತನಿಖೆಗೆ ಕೈಜೋಡಿಸಬೇಕು ಇದರಿಂದ ಸತ್ಯ ಸತ್ಯತೆ ಹೊರಬರಲಿದೆ ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…