ರಾಷ್ಟ್ರೀಯ

ಕುಡಿದು ರಸ್ತೆಯಲ್ಲಿ ತೂರಾಡಿದ ಬಗ್ಗೆ ಸನ್ನಿ ಸ್ಪಷ್ಟನೆ !

ಬಾಲಿವುಡ್ ಖ್ಯಾತ ನಟ ಸನ್ನಿ ಡಿಯೋಲ್ ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು.

ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸನ್ನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಿವುಡ್ ಪಾರ್ಟಿಗಳಲ್ಲಿ ತೂರಾಡಿಕೊಂಡು ಕಾರು ಹತ್ತುವುದು ಸಾಮಾನ್ಯ. ಅನೇಕ ನಟ ನಟಿಯರು ಪಾರ್ಟಿಗಳಿಂದ ಆಚೆ ಬರುವಾಗ ಜೋಲಿ ಹೊಡೆಯುವ ದೃಶ್ಯವನ್ನು ಅನೇಕರು ಸೆರೆ ಹಿಡಿದಿದ್ದಾರೆ. ಆದರೆ, ಸನ್ನಿ ಡಿಯೋಲ್ ತೂರಾಡಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಬರುವ ವಿಡಿಯೋ ಅದಾಗಿತ್ತು. ಹಾಗಾಗಿ ವೈರಲ್ ಆಗಿತ್ತು.

ಆ ವಿಡಿಯೋ ಯಾವುದು, ಅದರ ಅಸಲಿತ್ತು ಏನು ಎನ್ನುವುದನ್ನು ಮತ್ತೊಂದು ವಿಡಿಯೋ ಮೂಲಕ ಸನ್ನಿ ಸ್ಪಷ್ಟ ಪಡಿಸಿದ್ದಾರೆ. ರಸ್ತೆಯಲ್ಲಿ ತೂರಾಡುತ್ತ ಬರುವ ಮತ್ತು ಆ ದೃಶ್ಯವನ್ನು ಹಲವು ಕ್ಯಾಮೆರಾಗಳು ಸೆರೆ ಹಿಡಿಯುತ್ತಿರುವ ವಿಡಿಯೋವನ್ನು ಶೇರ್ ಮಾಡಿ, ಗಾಳಿ ಸುದ್ದಿ ಪಯಣ ಇಲ್ಲಿಗೆ ಮುಗೀತು ಎಂದು ಬರೆದುಕೊಂಡಿದ್ದಾರೆ. ಅದು ಸಿನಿಮಾದ ದೃಶ್ಯವೆಂದು ಈ ಮೂಲಕ ಸ್ಪಷ್ಟ ಪಡಿಸಿದ್ದಾರೆ.

andolanait

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

14 hours ago