ನವದೆಹಲಿ: ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದಂದು ರಾಜಾದ್ಯಂತ ನಡೆಯುವ ‘ಜಲ್ಲಿಕಟ್ಟು’ ಕ್ರೀಡೆಗೆ ಅವಕಾಶ ನೀಡಲು ರಾಜ್ಯದ ಕಾನೂನಿನಲ್ಲಿ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ತನ್ನ 2023ರ ತೀರ್ಪಿನ ಪುನರ್ಪರಿಶೀಲನೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವುದನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.
ಈ ಸಂಬಂಧ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಫ್ಟಿ ಅವರು ಮಾಡಿಕೊಂಡ ನಿವೇದನೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಗಮನಕ್ಕೆ ತೆಗೆದುಕೊಂಡಿತು.
ನ್ಯಾ.ಕೆ.ಎಂ.ಜೋಸೆಫ್ (ಈಗ ನಿವೃತ್ತ) ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕಳೆದ ವರ್ಷದ ಮೇ 18ರಂದು ಜಲ್ಲಿಕಟ್ಟು,ಎತ್ತಿನ ಗಾಡಿಗಳ ಸ್ಪರ್ಧೆ ಮತ್ತು ಕಂಬಳಕ್ಕೆ ಅವಕಾಶ ಕಲ್ಪಿಸಿದ್ದ ತಮಿಳುನಾಡು,ಮಹಾರಾಷ್ಟ್ರ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆಗಳ ಸಿಂಧುತ್ವವನ್ನು ಎತ್ತಿಹಿಡಿದು ಸರ್ವಾನುಮತದ ತೀರ್ಪನ್ನು ನೀಡಿತ್ತು.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…