ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್ ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ.
1981 ರಿಂದ 1989 ರವರೆಗೆ ಯುಪಿಎಸ್ಟಿಆರ್ಟಿಸಿ ಬಸ್ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್ಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್ನ ರಾಜಕೀಯ ರ್ಯಾಲಿಗಳು ಮತ್ತು ಇತರ ಚಟುವಟಿಕೆಗಳಿಗಾಗಿ ಯುಪಿಎಸ್ಆರ್ಟಿಸಿ ವಾಹನಗಳನ್ನು ಒದಗಿಸಿತ್ತು.
ಇದನ್ನು ಗಮನಿಸಿರುವ ನ್ಯಾಐಆಲಯ ಸರ್ಕಾರಿ ವಾಹನದ ಬಳಕೆಯನ್ನು ಖಂಡಿಸಿ ವಾಹನವನ್ನು ಬಳಕೆ ಮಾಡಿರುವ ಕಾರಣ ೧ಕೋಟಿ ರೂ. ಗಳನ್ನು ಪಾವತಿಸುವಂತೆ ಆದೇಶ ನೀಡಿದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…