ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್ ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ.
1981 ರಿಂದ 1989 ರವರೆಗೆ ಯುಪಿಎಸ್ಟಿಆರ್ಟಿಸಿ ಬಸ್ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್ಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್ನ ರಾಜಕೀಯ ರ್ಯಾಲಿಗಳು ಮತ್ತು ಇತರ ಚಟುವಟಿಕೆಗಳಿಗಾಗಿ ಯುಪಿಎಸ್ಆರ್ಟಿಸಿ ವಾಹನಗಳನ್ನು ಒದಗಿಸಿತ್ತು.
ಇದನ್ನು ಗಮನಿಸಿರುವ ನ್ಯಾಐಆಲಯ ಸರ್ಕಾರಿ ವಾಹನದ ಬಳಕೆಯನ್ನು ಖಂಡಿಸಿ ವಾಹನವನ್ನು ಬಳಕೆ ಮಾಡಿರುವ ಕಾರಣ ೧ಕೋಟಿ ರೂ. ಗಳನ್ನು ಪಾವತಿಸುವಂತೆ ಆದೇಶ ನೀಡಿದೆ.
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…