ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್ ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ.
1981 ರಿಂದ 1989 ರವರೆಗೆ ಯುಪಿಎಸ್ಟಿಆರ್ಟಿಸಿ ಬಸ್ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್ಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್ನ ರಾಜಕೀಯ ರ್ಯಾಲಿಗಳು ಮತ್ತು ಇತರ ಚಟುವಟಿಕೆಗಳಿಗಾಗಿ ಯುಪಿಎಸ್ಆರ್ಟಿಸಿ ವಾಹನಗಳನ್ನು ಒದಗಿಸಿತ್ತು.
ಇದನ್ನು ಗಮನಿಸಿರುವ ನ್ಯಾಐಆಲಯ ಸರ್ಕಾರಿ ವಾಹನದ ಬಳಕೆಯನ್ನು ಖಂಡಿಸಿ ವಾಹನವನ್ನು ಬಳಕೆ ಮಾಡಿರುವ ಕಾರಣ ೧ಕೋಟಿ ರೂ. ಗಳನ್ನು ಪಾವತಿಸುವಂತೆ ಆದೇಶ ನೀಡಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…