ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್ ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ.
1981 ರಿಂದ 1989 ರವರೆಗೆ ಯುಪಿಎಸ್ಟಿಆರ್ಟಿಸಿ ಬಸ್ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್ಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್ನ ರಾಜಕೀಯ ರ್ಯಾಲಿಗಳು ಮತ್ತು ಇತರ ಚಟುವಟಿಕೆಗಳಿಗಾಗಿ ಯುಪಿಎಸ್ಆರ್ಟಿಸಿ ವಾಹನಗಳನ್ನು ಒದಗಿಸಿತ್ತು.
ಇದನ್ನು ಗಮನಿಸಿರುವ ನ್ಯಾಐಆಲಯ ಸರ್ಕಾರಿ ವಾಹನದ ಬಳಕೆಯನ್ನು ಖಂಡಿಸಿ ವಾಹನವನ್ನು ಬಳಕೆ ಮಾಡಿರುವ ಕಾರಣ ೧ಕೋಟಿ ರೂ. ಗಳನ್ನು ಪಾವತಿಸುವಂತೆ ಆದೇಶ ನೀಡಿದೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…