ಹೊಸದಿಲ್ಲಿ: ಬಾಂಬೆ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸರ್ವೋಚ್ಚ ನ್ಯಾಯಾಲಯದದ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ನ್ಯಾ. ದತ್ತಾ ಅವರಿಗೆ ಬೆಳಿಗ್ಗೆ ೧೦.೩೬ಕ್ಕೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪ್ರಮಾಣವಚನ ಬೋಧಿಸಿದರು.
ಇದರೊಂದಿಗೆ, ಸಿಜೆಐ ಸೇರಿದಂತೆ ಸರ್ವೋಚ್ಚ ನ್ಯಾಯಾಲದ ನ್ಯಾಯಮೂರ್ತಿಗಳ ಸಂಖ್ಯೆ ೨೮ಕ್ಕೆ ಏರಿಕೆಯಾಗಿದೆ. ನ್ಯಾ.ದತ್ತಾ ಅವರು ಕೊಲ್ಕತ್ತಾ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿದ್ದ ಸಲೀಲ್ ಕುಮಾರ್ ದತ್ತಾ ಅವರ ಪುತ್ರ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮುರುಘಾ ಮಠದಲ್ಲಿರುವ 22 ಮಕ್ಕಳ ಕುರಿತು ತನಿಖೆ
Next Article ಧರ್ಮಗಳ ಅವಹೇಳನ: ಪರಿಶೀಲಿಸಲು ಸೂಚಿಸಿದ ಸುಪ್ರೀಂ ಕೋರ್ಟ್