ರಾಷ್ಟ್ರೀಯ

ಸಂಸತ್‌ನಿಂದ ೧೪೧ ಸದಸ್ಯರ ಅಮಾನತು: ಇಂಡಿಯಾ ಪ್ರತಿಭಟನೆ

ನವದೆಹಲಿ : ಸಂಸತ್‌ ಭದ್ರತಾ ಲೋಪ ಖಂಡಿಸಿ ಗೃಹ ಸಚಿವರ ಹೇಳಿಕೆಗೆ ಸಂಬಂಧಿಸದಂತೆ ಪ್ರತಿಪಕ್ಷಗಳು ಹೋರಾಟ ನಡೆಸಿದ್ದರು. ಇದನ್ನು ಖಂಡಿಸಿ ವಿಪಕ್ಷಗಳ ೯೦ ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಇಂಡಿಯಾ ಮೈತ್ರಿಕೂಟದ ಸಂಸದರು, ಸಂಸತ್‌ ಭವನದ ಮುಂದಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಂಸತ್‌ ಭದ್ರತಾ ವೈಫಲ್ಯ ಕುರಿತು ಸದನದ ಮುಂದೆ ಗೃಹ ಸಚಿವರ ಅಮಿತ್‌ ಶಾ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದ್ದರು. ರಾಜ್ಯ ಸಭೆ ಮತ್ತು ಲೋಕಸಭೆ ವತಿಯಿಂದ ಇವರಗೆ ೧೪೧ ಜನರನ್ನು ಅಮಾನತು ಮಾಡಲಾಗಿದೆ.

ಪೋಸ್ಟರ್‌ ಪ್ರದರ್ಶಿಸಿ, ಅಮಿತ್‌ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಸಂಸದರ ಅಮಾನತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಸಂಸತ್‌ ಕಲಾಪಗಳ ಅಣುಕು ಪ್ರದರ್ಶನ ನಡೆಸಲಾಯಿತು

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago