ಕೋಲ್ಕತ್ತ: ರಾಮಕೃಷ್ಣ ಮಿಷನ್ ನ 16ನೇ ಅಧ್ಯಕ್ಷರಾಗಿದ್ದ ಸ್ವಾಮಿ ಸ್ಮರಣಾನಂದ (95) ಇಂದು ನಿಧನರಾಗಿದ್ದಾರೆ.
2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.
ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠದ ಆಡಳಿತ ವರ್ಗ ಹೇಳಿಕೆಯಲ್ಲಿ ತಿಳಿಸಿದೆ.
ಮೂತ್ರನಾಳದ ಸೋಂಕಿನಿಂದ ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು. ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…