ಕೋಲ್ಕತ್ತ: ರಾಮಕೃಷ್ಣ ಮಿಷನ್ ನ 16ನೇ ಅಧ್ಯಕ್ಷರಾಗಿದ್ದ ಸ್ವಾಮಿ ಸ್ಮರಣಾನಂದ (95) ಇಂದು ನಿಧನರಾಗಿದ್ದಾರೆ.
2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.
ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠದ ಆಡಳಿತ ವರ್ಗ ಹೇಳಿಕೆಯಲ್ಲಿ ತಿಳಿಸಿದೆ.
ಮೂತ್ರನಾಳದ ಸೋಂಕಿನಿಂದ ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು. ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…