ಕೋಲ್ಕತ್ತ: ರಾಮಕೃಷ್ಣ ಮಿಷನ್ ನ 16ನೇ ಅಧ್ಯಕ್ಷರಾಗಿದ್ದ ಸ್ವಾಮಿ ಸ್ಮರಣಾನಂದ (95) ಇಂದು ನಿಧನರಾಗಿದ್ದಾರೆ.
2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.
ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠದ ಆಡಳಿತ ವರ್ಗ ಹೇಳಿಕೆಯಲ್ಲಿ ತಿಳಿಸಿದೆ.
ಮೂತ್ರನಾಳದ ಸೋಂಕಿನಿಂದ ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು. ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…