ನವದೆಹಲಿ: ಪಾಕಿಸ್ಥಾನ ಸೇನಾಧಿಕಾರಿಯೊಬ್ಬ ಭಾರತವನ್ನು ಆಕ್ರಮಿಸಿ, ಪ್ರಧಾನಿ ಮೋದಿಯನ್ನು ಬಂಧಿಸುವುದಾಗಿ ಹೇಳಿಕೆ ನೀಡಿದ್ದಾನೆ.
ಹಿರಿಯ ಸೇನಾಧಿಕಾರಿ ಪಾಕಿಸ್ಥಾನದಲ್ಲಿ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಹಿಂದುಸ್ಥಾನವನ್ನು ನಾವು ವಶ ಪಡಿಸಿಕೊಂಡು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿತರುತ್ತೇವೆ ಎಂದಿದ್ದಾನೆ.
ಅಷ್ಟು ಮಾತ್ರವಲ್ಲದೇ ಹಿದುಸ್ಥಾನವನ್ನು ಸಂಪೂರ್ಣವಾಗಿ ಇಸ್ಲಾಮ್ ದೇಶವನ್ನಾಗಿಸುತ್ತೇವೆ ಎಂದು ಹೇಳಿದ್ದಾನೆ. ಇದೀಗ ಈ ವಿಡೀಯೋ ಎಲ್ಲೆಡೆ ವೈರಲ್ಲಾಗಿದ್ದು, ಪಾಕ್ನ ಹಿರಿಯ ಅಧಿಕಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚೀಮಾರಿ ಹಾಕಲಾಗುತ್ತಿದೆ.
ಅಧಿಕಾರಿಯ ಈ ಹೆಳಿಕೆಗೆ ಭಾರತದ ಮೇಜರ್ ಜನರಲ್ ಗೌರವ್ ಆರ್ಯ ಪ್ರತಿಕ್ರಿಯೇ ನೀಡಿದ್ದು, ಭಾರತದ ಮೇಲೆ ಆಕ್ರಮಣ ಮಾಡುವ ಮೊದಲು ನಿನ್ನ ತೂಕ ಇಳಿಸಿಕೊ, ನಂತರ ಆಕ್ರಮಣ ಮಾಡುವ ಬಗ್ಗೆ ಮಾತನಾಡು ಎಂದು ಅಪಹಾಸ್ಯ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…