ನವದೆಹಲಿ: ಪಾಕಿಸ್ಥಾನ ಸೇನಾಧಿಕಾರಿಯೊಬ್ಬ ಭಾರತವನ್ನು ಆಕ್ರಮಿಸಿ, ಪ್ರಧಾನಿ ಮೋದಿಯನ್ನು ಬಂಧಿಸುವುದಾಗಿ ಹೇಳಿಕೆ ನೀಡಿದ್ದಾನೆ.
ಹಿರಿಯ ಸೇನಾಧಿಕಾರಿ ಪಾಕಿಸ್ಥಾನದಲ್ಲಿ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಹಿಂದುಸ್ಥಾನವನ್ನು ನಾವು ವಶ ಪಡಿಸಿಕೊಂಡು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿತರುತ್ತೇವೆ ಎಂದಿದ್ದಾನೆ.
ಅಷ್ಟು ಮಾತ್ರವಲ್ಲದೇ ಹಿದುಸ್ಥಾನವನ್ನು ಸಂಪೂರ್ಣವಾಗಿ ಇಸ್ಲಾಮ್ ದೇಶವನ್ನಾಗಿಸುತ್ತೇವೆ ಎಂದು ಹೇಳಿದ್ದಾನೆ. ಇದೀಗ ಈ ವಿಡೀಯೋ ಎಲ್ಲೆಡೆ ವೈರಲ್ಲಾಗಿದ್ದು, ಪಾಕ್ನ ಹಿರಿಯ ಅಧಿಕಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚೀಮಾರಿ ಹಾಕಲಾಗುತ್ತಿದೆ.
ಅಧಿಕಾರಿಯ ಈ ಹೆಳಿಕೆಗೆ ಭಾರತದ ಮೇಜರ್ ಜನರಲ್ ಗೌರವ್ ಆರ್ಯ ಪ್ರತಿಕ್ರಿಯೇ ನೀಡಿದ್ದು, ಭಾರತದ ಮೇಲೆ ಆಕ್ರಮಣ ಮಾಡುವ ಮೊದಲು ನಿನ್ನ ತೂಕ ಇಳಿಸಿಕೊ, ನಂತರ ಆಕ್ರಮಣ ಮಾಡುವ ಬಗ್ಗೆ ಮಾತನಾಡು ಎಂದು ಅಪಹಾಸ್ಯ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…