ನವದೆಹಲಿ: ಪಾಕಿಸ್ಥಾನ ಸೇನಾಧಿಕಾರಿಯೊಬ್ಬ ಭಾರತವನ್ನು ಆಕ್ರಮಿಸಿ, ಪ್ರಧಾನಿ ಮೋದಿಯನ್ನು ಬಂಧಿಸುವುದಾಗಿ ಹೇಳಿಕೆ ನೀಡಿದ್ದಾನೆ.
ಹಿರಿಯ ಸೇನಾಧಿಕಾರಿ ಪಾಕಿಸ್ಥಾನದಲ್ಲಿ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಹಿಂದುಸ್ಥಾನವನ್ನು ನಾವು ವಶ ಪಡಿಸಿಕೊಂಡು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿತರುತ್ತೇವೆ ಎಂದಿದ್ದಾನೆ.
ಅಷ್ಟು ಮಾತ್ರವಲ್ಲದೇ ಹಿದುಸ್ಥಾನವನ್ನು ಸಂಪೂರ್ಣವಾಗಿ ಇಸ್ಲಾಮ್ ದೇಶವನ್ನಾಗಿಸುತ್ತೇವೆ ಎಂದು ಹೇಳಿದ್ದಾನೆ. ಇದೀಗ ಈ ವಿಡೀಯೋ ಎಲ್ಲೆಡೆ ವೈರಲ್ಲಾಗಿದ್ದು, ಪಾಕ್ನ ಹಿರಿಯ ಅಧಿಕಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚೀಮಾರಿ ಹಾಕಲಾಗುತ್ತಿದೆ.
ಅಧಿಕಾರಿಯ ಈ ಹೆಳಿಕೆಗೆ ಭಾರತದ ಮೇಜರ್ ಜನರಲ್ ಗೌರವ್ ಆರ್ಯ ಪ್ರತಿಕ್ರಿಯೇ ನೀಡಿದ್ದು, ಭಾರತದ ಮೇಲೆ ಆಕ್ರಮಣ ಮಾಡುವ ಮೊದಲು ನಿನ್ನ ತೂಕ ಇಳಿಸಿಕೊ, ನಂತರ ಆಕ್ರಮಣ ಮಾಡುವ ಬಗ್ಗೆ ಮಾತನಾಡು ಎಂದು ಅಪಹಾಸ್ಯ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…