ನವದೆಹಲಿ: ಪಾಕಿಸ್ಥಾನ ಸೇನಾಧಿಕಾರಿಯೊಬ್ಬ ಭಾರತವನ್ನು ಆಕ್ರಮಿಸಿ, ಪ್ರಧಾನಿ ಮೋದಿಯನ್ನು ಬಂಧಿಸುವುದಾಗಿ ಹೇಳಿಕೆ ನೀಡಿದ್ದಾನೆ.
ಹಿರಿಯ ಸೇನಾಧಿಕಾರಿ ಪಾಕಿಸ್ಥಾನದಲ್ಲಿ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಹಿಂದುಸ್ಥಾನವನ್ನು ನಾವು ವಶ ಪಡಿಸಿಕೊಂಡು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿತರುತ್ತೇವೆ ಎಂದಿದ್ದಾನೆ.
ಅಷ್ಟು ಮಾತ್ರವಲ್ಲದೇ ಹಿದುಸ್ಥಾನವನ್ನು ಸಂಪೂರ್ಣವಾಗಿ ಇಸ್ಲಾಮ್ ದೇಶವನ್ನಾಗಿಸುತ್ತೇವೆ ಎಂದು ಹೇಳಿದ್ದಾನೆ. ಇದೀಗ ಈ ವಿಡೀಯೋ ಎಲ್ಲೆಡೆ ವೈರಲ್ಲಾಗಿದ್ದು, ಪಾಕ್ನ ಹಿರಿಯ ಅಧಿಕಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚೀಮಾರಿ ಹಾಕಲಾಗುತ್ತಿದೆ.
ಅಧಿಕಾರಿಯ ಈ ಹೆಳಿಕೆಗೆ ಭಾರತದ ಮೇಜರ್ ಜನರಲ್ ಗೌರವ್ ಆರ್ಯ ಪ್ರತಿಕ್ರಿಯೇ ನೀಡಿದ್ದು, ಭಾರತದ ಮೇಲೆ ಆಕ್ರಮಣ ಮಾಡುವ ಮೊದಲು ನಿನ್ನ ತೂಕ ಇಳಿಸಿಕೊ, ನಂತರ ಆಕ್ರಮಣ ಮಾಡುವ ಬಗ್ಗೆ ಮಾತನಾಡು ಎಂದು ಅಪಹಾಸ್ಯ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…