ತಿರುಮಲ : ತಿರುಮಲ ತಿರುಪತಿ ದೇವಸ್ಥಾನದ ವಿವರಗಳನ್ನ ನೀಡುವ ಅಧಿಕೃತ ವೆಬ್ಸೈಟ್ನ ಹೆಸರನ್ನ ಮತ್ತೊಮ್ಮೆ ಬದಲಾಯಿಸಲಾಗಿದೆ.
ಈ ಹಿಂದೆ tirupatibalaji.ap.gov.in ಇದ್ದ ಟಿಟಿಡಿ ವೆಬ್ಸೈಟ್ನ ಹೆಸರನ್ನು ಈಗ ttdevasthanams.ap.gov.in ಎಂದು ಬದಲಾಯಿಸಲಾಗಿದೆ.
ಇದನ್ನು ಗಮನಿಸುವಂತೆ ಟಿಟಿಡಿ, ಭಕ್ತರಿಗೆ ಮನವಿ ಮಾಡಿದೆ. ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಅವರು ತಿರುಪತಿ ಮತ್ತು ಇತರ ಸ್ಥಳಗಳಲ್ಲಿನ ಟಿಟಿಡಿ ಸಂಯೋಜಿತ ದೇವಾಲಯಗಳೊಂದಿಗೆ ಹಿಂದೂ ಧರ್ಮವನ್ನ ಜನಪ್ರಿಯಗೊಳಿಸುವ ಉದ್ದೇಶದಿಂದ ಎಲ್ಲಾ ವಿವರಗಳೊಂದಿಗೆ ಹೊಸ ವೆಬ್ಸೈಟ್ ttdevasthanams.ap.gov.in ಪ್ರಾರಂಭಿಸಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…