ಭೂಪಾಲ್: ಛತ್ತೀಸ್ಗಡದಲ್ಲಿ ಬಿಜೆಪಿಯ ನೂತನ ಬುಡಕಟ್ಟು ಮುಖ್ಯಮಂತ್ರಿ ವಿಷ್ಣು ದಿಯೋ ಸಾಯಿ ಅವರ ಸಂಪುಟ ಇಬ್ಬರು ಡಿಸಿಎಂಗಳನ್ನು ಹೊಂದಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಬಿಜೆಪಿ ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಹಿಂದುಳಿದ ವರ್ಗಗಳ ನಾಯಕ ಅರುಣ್ ಸಾವೊ, ಮತ್ತು ಬ್ರಾಹ್ಮಣರಾಗಿರುವ ವಿಜಯ್ ಶರ್ಮಾ ಡಿಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ರಜಪೂತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಯೋಜನೆ ನಡೆಸಿದೆ ಎನ್ನಲಾಗಿದೆ.
ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಪಕ್ಷದ ಅಧಿಕಾರ ಹಂಚುವ ಹೊಸ ಸಮೀಕರಣ ಗುಂಪುಗಾರಿಕೆಯನ್ನು ದೂರವಿರಿಸಲು ಸಹಾಯ ಮಾಡುತ್ತದೆ ಎಂಬ ಯೋಜನೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…