ರಾಷ್ಟ್ರೀಯ

ಛತ್ತೀಸ್‌ಗಡಕ್ಕೆ ಇಬ್ಬರು ಉಪಮುಖ್ಯಮಂತ್ರಿ: ಜಾತಿ ಸಮತೋಲನಕ್ಕೆ ಬಿಜೆಪಿ ಚಿಂತನೆ

ಭೂಪಾಲ್: ಛತ್ತೀಸ್‌ಗಡದಲ್ಲಿ ಬಿಜೆಪಿಯ ನೂತನ ಬುಡಕಟ್ಟು ಮುಖ್ಯಮಂತ್ರಿ ವಿಷ್ಣು ದಿಯೋ ಸಾಯಿ ಅವರ ಸಂಪುಟ ಇಬ್ಬರು ಡಿಸಿಎಂಗಳನ್ನು ಹೊಂದಲಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಬಿಜೆಪಿ ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಹಿಂದುಳಿದ ವರ್ಗಗಳ ನಾಯಕ ಅರುಣ್ ಸಾವೊ, ಮತ್ತು ಬ್ರಾಹ್ಮಣರಾಗಿರುವ ವಿಜಯ್ ಶರ್ಮಾ ಡಿಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ರಜಪೂತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಯೋಜನೆ ನಡೆಸಿದೆ ಎನ್ನಲಾಗಿದೆ.

ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಪಕ್ಷದ ಅಧಿಕಾರ ಹಂಚುವ ಹೊಸ ಸಮೀಕರಣ ಗುಂಪುಗಾರಿಕೆಯನ್ನು ದೂರವಿರಿಸಲು ಸಹಾಯ ಮಾಡುತ್ತದೆ ಎಂಬ ಯೋಜನೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

52 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

54 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago