ಭೂಪಾಲ್: ಛತ್ತೀಸ್ಗಡದಲ್ಲಿ ಬಿಜೆಪಿಯ ನೂತನ ಬುಡಕಟ್ಟು ಮುಖ್ಯಮಂತ್ರಿ ವಿಷ್ಣು ದಿಯೋ ಸಾಯಿ ಅವರ ಸಂಪುಟ ಇಬ್ಬರು ಡಿಸಿಎಂಗಳನ್ನು ಹೊಂದಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಬಿಜೆಪಿ ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಹಿಂದುಳಿದ ವರ್ಗಗಳ ನಾಯಕ ಅರುಣ್ ಸಾವೊ, ಮತ್ತು ಬ್ರಾಹ್ಮಣರಾಗಿರುವ ವಿಜಯ್ ಶರ್ಮಾ ಡಿಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ರಜಪೂತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಯೋಜನೆ ನಡೆಸಿದೆ ಎನ್ನಲಾಗಿದೆ.
ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಪಕ್ಷದ ಅಧಿಕಾರ ಹಂಚುವ ಹೊಸ ಸಮೀಕರಣ ಗುಂಪುಗಾರಿಕೆಯನ್ನು ದೂರವಿರಿಸಲು ಸಹಾಯ ಮಾಡುತ್ತದೆ ಎಂಬ ಯೋಜನೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…