ರಾಷ್ಟ್ರೀಯ

Union Budget-2024: ಸರ್ಕಾರದ ಆದಾಯ ಮತ್ತು ಖರ್ಚು ಹೇಗೆ? ಇಲ್ಲಿದೆ ನೋಡಿ

ನವದೆಹಲಿ : ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಹಿಂದಿನ ವರ್ಷಗಳಲ್ಲಿ ಆಗಿರುವ ಸಾಧನೆ, ಮುಂದಿನ ದಶಕಗಳಲ್ಲಿ ಸರ್ಕಾರ ಇಟ್ಟಿರುವ ಅಭಿವೃದ್ಧಿ ಗುರಿ, ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ದೂರದೃಷ್ಟಿಯ ಯೋಜನೆ ಇತ್ಯಾದಿ ಕಡೆ ಬಜೆಟ್ ಗಮನ ಕೊಟ್ಟಿದೆ.

ಬಜೆಟ್‌ ಮಂಡನೆ ಮತ್ತು ಅದರ ಆದಾಯ ಮತ್ತು ಖರ್ಚು ಹೇಗೆ? ಸರ್ಕಾರದ ಹಣ ಯಾವ್ಯಾವುದಕ್ಕೆ ವ್ಯಯವಾಗುತ್ತದೆ, ಸರ್ಕಾರಕ್ಕೆ ಬರುವ ಆದಾಯ ಎಷ್ಟು, ಅದು ಎಲ್ಲಿಗೆ ಹರಿದುಹೋಗುತ್ತದೆ ಎಂಬಿತ್ಯಾದಿ ವಿವರಗಳು ಇಲ್ಲಿದೆ.

ಸರ್ಕಾರಕ್ಕೆ ಹಣದ ಹರಿವು ಎಲ್ಲೆಲ್ಲಿಂದ?
ಸಾಲಗಳಿಂದ: ಶೇ. 28
ಆದಾಯ ತೆರಿಗೆ: ಶೇ. 19
ಕೇಂದ್ರ ಅಬಕಾರಿ ಸುಂಕ: ಶೇ. 5
ಕಾರ್ಪೊರೇಶನ್ ತೆರಿಗೆ: ಶೇ. 17
ಜಿಎಸ್​ಟಿ ಮತ್ತಿತರ ತೆರಿಗೆ: ಶೇ. 18
ತೆರಿಗೆಯೇತರ ಸ್ವೀಕೃತಿ: ಶೇ. 7
ಸಾಲವಲ್ಲದ ಬಂಡವಾಳ ಸ್ವೀಕೃತಿ: ಶೇ. 1
ಆಮದು ಸುಂಕ ಅಥವಾ ಕಸ್ಟಮ್ಸ್: ಶೇ. 4

ಸರ್ಕಾರದಿಂದ ಹಣದ ವೆಚ್ಚ ಎಲ್ಲಿಗೆ?
ಬಡ್ಡಿ ಪಾವತಿ: ಶೇ. 20
ಕೇಂದ್ರದ ಪ್ರಾಯೋಜಿತ ಯೋಜನೆಗಳು: ಶೇ. 8
ಪಿಂಚಣಿ: ಶೇ. 4
ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆ: ಶೇ. 20
ಹಣಕಾಸು ಆಯೋಗ ಮತ್ತಿತರ ವರ್ಗಾವಣೆ: ಶೇ. 8
ಕೇಂದ್ರ ವಲಯ ಸ್ಕೀಮ್​ಗಳು: ಶೇ. 16
ಸಬ್ಸಿಡಿ: ಶೇ. 6
ರಕ್ಷಣಾ ವಲಯ: ಶೇ. 8

ಯಾವ್ಯಾವ ಇಲಾಖೆಗೆ ಎಷ್ಟು ಹಣ ನಿಯೋಜನೆ
ರಕ್ಷಣಾ ಸಚಿವಾಲಯ: 6.2 ಲಕ್ಷ ಕೋಟಿ ರೂ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ: 2.78 ಲಕ್ಷ ಕೋಟಿ ರೂ
ರೈಲ್ವೆ ಸಚಿವಾಲಯ: 2.55 ಲಕ್ಷ ಕೋಟಿ ರೂ
ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ: 2.13 ಲಕ್ಷ ಕೋಟಿ ರೂ
ಗೃಹ ವ್ಯವಹಾರಗಳ ಸಚಿವಾಲಯ: 2.03 ಲಕ್ಷ ಕೋಟಿ ರೂ
ಗ್ರಾಮೀಣಾಭಿವೃದ್ಧಿ ಸಚಿವಾಲಯ: 1.77 ಲಕ್ಷ ಕೋಟಿ ರೂ
ರಾಸಾಯನಿಕ ಮತ್ತು ರಸಗೊಬ್ಬರ: 1.68 ಲಕ್ಷ ಕೋಟಿ ರೂ
ಸಂವಹನ ಸಚಿವಾಲಯ: 1.37 ಲಕ್ಷ ಕೋಟಿ ರೂ
ಕೃಷಿ ಮತ್ತು ರೈತರ ಕಲ್ಯಾಣ: 1.27 ಲಕ್ಷ ಕೋಟಿ ರೂ

ಪ್ರಮುಖ ಯೋಜನೆಗಳಿಗೆ ಸಿಕ್ಕ ಹಣ
ಮನ್​ರೇಗಾ ಯೋಜನೆ: 60,000 ರಿಂದ 86,000 ಕೋಟಿ ರೂಗೆ ಏರಿಕೆ
ಆಯುಷ್ಮಾನ್ ಭಾರತ್: 7,200 ರಿಂದ 7,500 ಕೋಟಿ ರೂಗೆ ಏರಿಕೆ
ಪಿಎಲ್​ಐ ಸ್ಕೀಮ್: 4,645ರಿಂದ 6,200 ಕೋಟಿ ರೂಗೆ ಏರಿಕೆ
ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಯೋಜನೆ: 3,000ದಿಂದ 6,903 ಕೋಟಿ ರೂಗೆ ಏರಿಕೆ
ಸೌರ ವಿದ್ಯುತ್: 4,970ರಿಂದ 8,500 ಕೋಟಿ ರೂಗೆ ಏರಿಕೆ
ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್: 297ರಿಂದ 600 ಕೋಟಿ ರೂಗೆ ಏರಿಕೆ

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

7 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

9 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

9 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

9 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

9 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

10 hours ago