ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠೆ: ಶಾಲಾ ಕಾಲೇಜಿಗೆ ರಜೆ ಘೋಷಣೆ, ಮದ್ಯ ಮಾರಾಟ ನಿಷೇಧಿಸಿದ ಯೋಗಿ

ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದರ ಕುರಿತಾಗಿ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶವನ್ನು ಹೊರಡಿಸಿದ್ದಾರೆ ಹಾಗೂ ಇದೇ ಸಮಯದಲ್ಲಿ ಮನವಿಯನ್ನೂ ಮಾಡಿದ್ದಾರೆ.

ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೂ ಸಹ ರಜೆ ಘೋಷಿಸಲಾಗಿದೆ ಹಾಗೂ ಅಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಶಾಂತಿಯುತವಾಗಿ ಸಂಭ್ರಮಿಸಬೇಕೆಂದು ಮನವಿಯನ್ನೂ ಸಹ ಮಾಡಿದ್ದಾರೆ.

500 ವರ್ಷಗಳ ಬಳಿಕ ಶ್ರೀ ರಾಮಮಂದಿರ ಮಂದಿರ ನಿರ್ಮಾಣಗೊಂಡಿದೆ. ಈ ಐತಿಹಾಸಿಕ ದಿನ ನಮಗೆಲ್ಲರಿಗೂ ಅತ್ಯಂತ ಮಹತ್ವದ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಸಂಭ್ರಮಿಸಲು ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್‌ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

andolana

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

6 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

6 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago