ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದರ ಕುರಿತಾಗಿ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶವನ್ನು ಹೊರಡಿಸಿದ್ದಾರೆ ಹಾಗೂ ಇದೇ ಸಮಯದಲ್ಲಿ ಮನವಿಯನ್ನೂ ಮಾಡಿದ್ದಾರೆ.
ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೂ ಸಹ ರಜೆ ಘೋಷಿಸಲಾಗಿದೆ ಹಾಗೂ ಅಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಶಾಂತಿಯುತವಾಗಿ ಸಂಭ್ರಮಿಸಬೇಕೆಂದು ಮನವಿಯನ್ನೂ ಸಹ ಮಾಡಿದ್ದಾರೆ.
500 ವರ್ಷಗಳ ಬಳಿಕ ಶ್ರೀ ರಾಮಮಂದಿರ ಮಂದಿರ ನಿರ್ಮಾಣಗೊಂಡಿದೆ. ಈ ಐತಿಹಾಸಿಕ ದಿನ ನಮಗೆಲ್ಲರಿಗೂ ಅತ್ಯಂತ ಮಹತ್ವದ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಸಂಭ್ರಮಿಸಲು ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…