ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.
ಪರಿಣಾಮವಾಗಿ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಚಳಿಯನ್ನು ಲೆಕ್ಕಿಸದೇ ಭಕ್ತರು ರಾಮನ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿದ್ದರು. ಇನ್ನು 7000 ಭದ್ರತಾ ಸಿಬ್ಬಂದಿಗಳು ಇದ್ದರೂ ಸಹ ಭಕ್ತರನ್ನು ನಿಯಂತ್ರಿಸಲು ತೀವ್ರ ಕಷ್ಟ ಉಂಟಾಗಿದ್ದು, ಉತ್ತರಪ್ರದೇಶ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ಲಕ್ನೋದಿಂದ ಅಯೋಧ್ಯೆಗೆ ಸಂಚರಿಸುವ ಬಸ್ಗಳನ್ನು ತಾತ್ಕಾಲಿಕವಾಗಿ ತಡೆದಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…