ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.
ಪರಿಣಾಮವಾಗಿ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಚಳಿಯನ್ನು ಲೆಕ್ಕಿಸದೇ ಭಕ್ತರು ರಾಮನ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿದ್ದರು. ಇನ್ನು 7000 ಭದ್ರತಾ ಸಿಬ್ಬಂದಿಗಳು ಇದ್ದರೂ ಸಹ ಭಕ್ತರನ್ನು ನಿಯಂತ್ರಿಸಲು ತೀವ್ರ ಕಷ್ಟ ಉಂಟಾಗಿದ್ದು, ಉತ್ತರಪ್ರದೇಶ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ಲಕ್ನೋದಿಂದ ಅಯೋಧ್ಯೆಗೆ ಸಂಚರಿಸುವ ಬಸ್ಗಳನ್ನು ತಾತ್ಕಾಲಿಕವಾಗಿ ತಡೆದಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…