ವಂದೇ ಭಾರತ್ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್ ನಡುವೆ ಬುಧವಾರವೂ ವಂದೇ ಭಾರತ್ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ.
ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳೂ ಸಹ ವಂದೇ ಭಾರತ್ ರೈಲು ಸಂಚರಿಸುತ್ತಿತ್ತು. ಇದೀಗ ವರ್ಷಾಂತ್ಯ, ಕ್ರಿಸ್ಮಸ್ ಹಾಗೂ ಹೊಸವರ್ಷದ ಸಲುವಾಗಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದನ್ನು ಗುರಿಯನ್ನಾಗಿಸಿಕೊಂಡು ನಿನ್ನೆಯಿಂದ ( ನವೆಂಬರ್ 29 ) ಡಿಸೆಂಬರ್ 27ರವರೆಗೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮೈಸೂರಿನಿಂದ ಚೆನ್ನೈವರೆಗೆ ಆಯೋಜಿಸಲಾಗಿದೆ. ಈ ರೈಲು ಬೆಂಗಳೂರು ಹಾಗೂ ಕಟಪಾಡಿ ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲ್ಲಲಿದೆ.
ಈ ರೈಲು ಚೆನ್ನೈ ಹಾಗೂ ಮೈಸೂರು ನಡುವೆ 06037 ಮತ್ತು ಮೈಸೂರು ಹಾಗೂ ಚೆನ್ನೈ ನಡುವೆ 06038 ಸಂಖ್ಯೆಯನ್ನು ಹೊಂದಿರಲಿದೆ. ಇನ್ನು ಈ ರೈಲು 500 ಕಿಲೋಮೀಟರ್ ವೇಗವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಅತಿವೇಗದ ರೈಲು ಎಂದು ಗುರುತಿಸಿಕೊಂಡಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…