ನವದೆಹಲಿ : ಡಿಸೆಂಬರ್ 13 ರಂದು ಮಧ್ಯಾಹ್ನ 3.30ಕ್ಕೆ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಮುಕ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿಷ್ಣು ದೇವ್ ಸಾಯಿ ಅವರು ಪ್ರಭಾವಿ ಸಾಹು ಸಮುದಾಯಕ್ಕೆ ಸೇರಿದವರಾಗಿದ್ದು, ಇದು ದುರ್ಗ್, ರಾಯ್ಪುರ ಮತ್ತು ಬಿಲಾಸ್ಪುರ ವಿಭಾಗಗಳಲ್ಲಿ ಕಂಡುಬರುವ ಸಮುದಾಶಯವಾಗಿದೆ.
ಇನ್ನು ಛತ್ತೀಸ್ಗಢದ ಭಾರತೀಯ ಜನತಾ ಪಕ್ಷ ಸರ್ಕಾರವು ಉಪಮುಖ್ಯಮಂತ್ರಿಯನ್ನ ನೇಮಿಸಬಹುದು ಎಂದು ಹಿರಿಯ ಮುಖಂಡ ರಮಣ್ ಸಿಂಗ್ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದು, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸಿತು. 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 35 ಸ್ಥಾನಗಳಿಗೆ ಕುಸಿದಿದೆ.
ಪಕ್ಷದ ರಾಜ್ಯ ಪ್ರಧಾನ ಕಚೇರಿಯಾದ ಕುಶಾಭೌ ಠಾಕ್ರೆ ಪರಿಷರ್ನಲ್ಲಿ ಹೊಸದಾಗಿ ಆಯ್ಕೆಯಾದ 54 ಶಾಸಕರ ಸಭೆಯಲ್ಲಿ ಸಾಯಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಭಾನುವಾರ ಆಯ್ಕೆ ಮಾಡಲಾಯಿತು.
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…