ನವದೆಹಲಿ : ಡಿಸೆಂಬರ್ 13 ರಂದು ಮಧ್ಯಾಹ್ನ 3.30ಕ್ಕೆ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಮುಕ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿಷ್ಣು ದೇವ್ ಸಾಯಿ ಅವರು ಪ್ರಭಾವಿ ಸಾಹು ಸಮುದಾಯಕ್ಕೆ ಸೇರಿದವರಾಗಿದ್ದು, ಇದು ದುರ್ಗ್, ರಾಯ್ಪುರ ಮತ್ತು ಬಿಲಾಸ್ಪುರ ವಿಭಾಗಗಳಲ್ಲಿ ಕಂಡುಬರುವ ಸಮುದಾಶಯವಾಗಿದೆ.
ಇನ್ನು ಛತ್ತೀಸ್ಗಢದ ಭಾರತೀಯ ಜನತಾ ಪಕ್ಷ ಸರ್ಕಾರವು ಉಪಮುಖ್ಯಮಂತ್ರಿಯನ್ನ ನೇಮಿಸಬಹುದು ಎಂದು ಹಿರಿಯ ಮುಖಂಡ ರಮಣ್ ಸಿಂಗ್ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದು, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸಿತು. 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 35 ಸ್ಥಾನಗಳಿಗೆ ಕುಸಿದಿದೆ.
ಪಕ್ಷದ ರಾಜ್ಯ ಪ್ರಧಾನ ಕಚೇರಿಯಾದ ಕುಶಾಭೌ ಠಾಕ್ರೆ ಪರಿಷರ್ನಲ್ಲಿ ಹೊಸದಾಗಿ ಆಯ್ಕೆಯಾದ 54 ಶಾಸಕರ ಸಭೆಯಲ್ಲಿ ಸಾಯಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಭಾನುವಾರ ಆಯ್ಕೆ ಮಾಡಲಾಯಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…