ರಾಷ್ಟ್ರೀಯ

ರಾಜಸ್ಥಾನದಲ್ಲಿ ʼಕೈʼ ಸೋಲಲು – ಕಮಲ ಅರಳಲು ಕಾರಣಗಳಾದರೂ ಏನು?

ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ ಬದಲಾವಣೆ ಬಯಸಿದ್ದಾನೆ. ಕಾಂಗ್ರೆಸ್‌ ಪಕ್ಷವನ್ನು ತಿರಸ್ಕಾರ ಮಾಡಿರುವ ಮತದಾರರು, ಬಿಜೆಪಿ ಬಹುಮತ ನೀಡಿದ್ದಾರೆ.

ಅಷ್ಟಕ್ಕೂ ರಾಜಸ್ಥಾನದಲ್ಲಿ ಕಮಲ ಅರಳಲು ಮತ್ತು ಕಾಂಗ್ರೆಸ್‌ ಸೋಲಲು ಮುಖ್ಯವಾದ ಕಾರಣಗಳಾದರು ಏನು ಎಂದು ನೋಡುವುದಾದರೇ!
* ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷ. ಇದರಿಂದ ಜವಬ್ಧಾರಿ ಮರೆತ ನಾಯಕರು.
* ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ.
* ಕಾಂಗ್ರೆಸ್‌ ಪಕ್ಷದ ನಾಯಕರು ಬಂಡೆದ್ದು, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಸರಿಯಾಗಿ ನಿಭಾಯಿಸದ್ದು.
* ಸಿಎಂ ಅಶೋಕ್ ಗೆಹ್ಲೋಟ್‌ಗೆ ಇದ್ದ ದುರಹಂಕಾರವೂ ಕಾಂಗ್ರೆಸ್‌ ಸೋಲಿಗೆ ಮತ್ತು ಬಿಜೆಪಿಯ ಗೆಲುವಿಗೆ ಕಾರಣ ಎನ್ನಲಾಗುತ್ತಿದೆ.
* ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್‌ರ ಕಾಂಗ್ರೆಸ್‌ ಸರ್ಕಾರದ ಮೇಲೆ ಪರಿಣಾಮ ಬೀರಿದೆ.

ಇವೆಲ್ಲಾ ಮುಖ್ಯ ಕಾರಣಗಳೊಂದಿಗೆ, ಇನ್ನು ಅನೇಕ ಕಾರಗಳು ಈ ಬಾರಿ ಕಾಂಗ್ರೆಸ್‌ ಪಕ್ಷದ ಸೋಲು-ಬಿಜೆಪಿ ಪಕ್ಷದ ಭರ್ಜರಿ ಜಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

andolanait

Recent Posts

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…

2 mins ago

ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…

8 mins ago

ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು…

12 mins ago

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ : ಸಚಿವ ಬೈರತಿ ಸುರೇಶ್

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ…

18 mins ago

ಕಾವೇರಿ,ಕಬಿನಿ ನದಿಗೆ ತ್ಯಾಜ್ಯ : 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…

40 mins ago

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…

59 mins ago