ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ ಬದಲಾವಣೆ ಬಯಸಿದ್ದಾನೆ. ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿರುವ ಮತದಾರರು, ಬಿಜೆಪಿ ಬಹುಮತ ನೀಡಿದ್ದಾರೆ.
ಅಷ್ಟಕ್ಕೂ ರಾಜಸ್ಥಾನದಲ್ಲಿ ಕಮಲ ಅರಳಲು ಮತ್ತು ಕಾಂಗ್ರೆಸ್ ಸೋಲಲು ಮುಖ್ಯವಾದ ಕಾರಣಗಳಾದರು ಏನು ಎಂದು ನೋಡುವುದಾದರೇ!
* ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷ. ಇದರಿಂದ ಜವಬ್ಧಾರಿ ಮರೆತ ನಾಯಕರು.
* ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ.
* ಕಾಂಗ್ರೆಸ್ ಪಕ್ಷದ ನಾಯಕರು ಬಂಡೆದ್ದು, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಸರಿಯಾಗಿ ನಿಭಾಯಿಸದ್ದು.
* ಸಿಎಂ ಅಶೋಕ್ ಗೆಹ್ಲೋಟ್ಗೆ ಇದ್ದ ದುರಹಂಕಾರವೂ ಕಾಂಗ್ರೆಸ್ ಸೋಲಿಗೆ ಮತ್ತು ಬಿಜೆಪಿಯ ಗೆಲುವಿಗೆ ಕಾರಣ ಎನ್ನಲಾಗುತ್ತಿದೆ.
* ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್ರ ಕಾಂಗ್ರೆಸ್ ಸರ್ಕಾರದ ಮೇಲೆ ಪರಿಣಾಮ ಬೀರಿದೆ.
ಇವೆಲ್ಲಾ ಮುಖ್ಯ ಕಾರಣಗಳೊಂದಿಗೆ, ಇನ್ನು ಅನೇಕ ಕಾರಗಳು ಈ ಬಾರಿ ಕಾಂಗ್ರೆಸ್ ಪಕ್ಷದ ಸೋಲು-ಬಿಜೆಪಿ ಪಕ್ಷದ ಭರ್ಜರಿ ಜಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…