ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ ಬದಲಾವಣೆ ಬಯಸಿದ್ದಾನೆ. ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿರುವ ಮತದಾರರು, ಬಿಜೆಪಿ ಬಹುಮತ ನೀಡಿದ್ದಾರೆ.
ಅಷ್ಟಕ್ಕೂ ರಾಜಸ್ಥಾನದಲ್ಲಿ ಕಮಲ ಅರಳಲು ಮತ್ತು ಕಾಂಗ್ರೆಸ್ ಸೋಲಲು ಮುಖ್ಯವಾದ ಕಾರಣಗಳಾದರು ಏನು ಎಂದು ನೋಡುವುದಾದರೇ!
* ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷ. ಇದರಿಂದ ಜವಬ್ಧಾರಿ ಮರೆತ ನಾಯಕರು.
* ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ.
* ಕಾಂಗ್ರೆಸ್ ಪಕ್ಷದ ನಾಯಕರು ಬಂಡೆದ್ದು, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಸರಿಯಾಗಿ ನಿಭಾಯಿಸದ್ದು.
* ಸಿಎಂ ಅಶೋಕ್ ಗೆಹ್ಲೋಟ್ಗೆ ಇದ್ದ ದುರಹಂಕಾರವೂ ಕಾಂಗ್ರೆಸ್ ಸೋಲಿಗೆ ಮತ್ತು ಬಿಜೆಪಿಯ ಗೆಲುವಿಗೆ ಕಾರಣ ಎನ್ನಲಾಗುತ್ತಿದೆ.
* ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್ರ ಕಾಂಗ್ರೆಸ್ ಸರ್ಕಾರದ ಮೇಲೆ ಪರಿಣಾಮ ಬೀರಿದೆ.
ಇವೆಲ್ಲಾ ಮುಖ್ಯ ಕಾರಣಗಳೊಂದಿಗೆ, ಇನ್ನು ಅನೇಕ ಕಾರಗಳು ಈ ಬಾರಿ ಕಾಂಗ್ರೆಸ್ ಪಕ್ಷದ ಸೋಲು-ಬಿಜೆಪಿ ಪಕ್ಷದ ಭರ್ಜರಿ ಜಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…