ರಾಷ್ಟ್ರೀಯ

ರಾಜಸ್ಥಾನದಲ್ಲಿ ಸಿಎಂ ಪೈಪೋಟಿಯಲ್ಲಿರುವವರು ಯಾರು?

ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ ಮಾಡಿದೆ.

ಅನೇಕ ನಾಯಕರ ಹೆಸರು ಕೇಳಿ ಬಂದಿದ್ದು, ಈ ಮಧ್ಯೆ ವಸುಂಧರಾ ರಾಜೆ ಸಿಂದ್ಯ ಮತ್ತು ಮಹಂತ್ ಬಾಲಕನಾಥ್ ಸಿಎಂ ಆಗಬಹುದು ಎನ್ನಲಾಗುತ್ತಿದೆ. ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಮೊನ್ನೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಸೂಚಿಸುತ್ತಿರುವಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಬಿಜೆಪಿಯಲ್ಲಿ ಸಿಎಂ ಸಾಧ್ಯತೆ ಇರುವ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿವೆ. ಅದರಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸಿಂದ್ಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದರ ಜೊತೆಗೆ ಆಲ್ವಾರ್​ನ ಸಂಸದ ಹಾಗೂ ಮಹಂತ್ ಬಾಲಕನಾಥ್ ಹೆಸರು ಕೂಡ ಪ್ರಧಾನವಾಗಿ ಕೇಳಿಬರುತ್ತಿದೆ.

ವಸುಂಧರಾ ರಾಜೆ ಮತ್ತು ಮಹಂತ್ ಬಾಲಕನಾಥ್ ಜೊತೆಗೆ ರಾಜಕುಮಾರಿ ಹಾಗೂ ರಾಜಸಮಂದ್ ಕ್ಷೇತ್ರದ ಸಂಸದೆ ದಿಯಾ ಕುಮಾರಿ, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಹಾಗು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

2 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

5 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

7 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

7 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

7 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

11 hours ago