ರಾಷ್ಟ್ರೀಯ

ಪ್ರಧಾನಿಗೆ ಬೆಳ್ಳಿಯ ರಾಮಂದಿರ ಪ್ರತಿರೂಪ ಉಡುಗೊರೆ ನೀಡಿದ ಯೋಗಿ

ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಉಡುಗೊರೆಯಾಗಿ ನೀಡಿ ಗೌರವಿಸಿದರು. ಗೋವಿಂದ್‌ ದೇವ್‌ ಗುರೂಜಿ ಮಹಾರಾಜ್‌ ಅವರು ಪ್ರಧಾನಿಗೆ ಶಾಲು ಹೊದಿಸಿ ಗೌರವಿಸಿದರು.

ಜೊತೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೂ ಸಿಎಂ ಯೋಗಿ ಬೆಳ್ಳಿಯ ರಾಮಮಂದಿರ ಉಡುಗೊರೆ ನೀಡಿದರು.

ಪ್ರಾಣಪ್ರತಿಷ್ಠೆ ಸಂಪನ್ನ: ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.

ಅರ್ಚಕರು, ಪಂಡಿತರು ಹಾಗೂ ಯಜಮಾನನಾಗಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠಾಪನೆ ನೆರವೇರಿತು.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು

andolanait

Recent Posts

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

14 mins ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

2 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

2 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

2 hours ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

5 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

5 hours ago