ಅಭಿಪ್ರಾಯ

ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ : ನಾಗಲಕ್ಷ್ಮಿ ಚೌದರಿ

ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ.

ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. ಹೆಣ್ಣಿಗೆ ಅತ್ಯಾಚಾರ ಆದ್ರೆ ಪೊಲೀಸ್ ಠಾಣೆಗೆ ಹೋಗಲು ಹೆದರುತ್ತಾರೆ. ಪೊಲೀಸ್ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗೆ. ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ನಿಲ್ಲಬೇಕು. ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಹೆಣ್ಣು ಬೆಳೆಸಿಕೊಳ್ಳಬೇಕು.

ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಇದನ್ನೇ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದಾರೆ.
ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ತಾವೇ ನಿಲ್ಲುವಂತೆ ಮಾಡಬೇಕು. ಹೆಣ್ಣು ಮತ್ತು ಗಂಡಿಗೆ ಪ್ರತ್ಯೇಕ ವೃತ್ತಿಗಳೆಂದು ಇಲ್ಲ. ಎಲ್ಲಾ ಕೆಲಸವನ್ನು ಎಲ್ಲರೂ ಮಾಡಲೇಬೇಕು. ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು. ಸಮಾಜದಲ್ಲಿ ಹೆಣ್ಣು ಗಟ್ಟಿಯಾಗಿ ನಿಲ್ಲಬೇಕು ಎಂದರೆ ದುಡ್ಡು ಬಹಳ ಮುಖ್ಯ. ಎಲ್ಲಾ ರಂಗದಲ್ಲೂ ಮಹಿಳೆಯರು ದೈರ್ಯದಿಂದ ಪ್ರವೇಶಿಸಬೇಕು

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

11 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

11 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

11 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

11 hours ago