ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ.
ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. ಹೆಣ್ಣಿಗೆ ಅತ್ಯಾಚಾರ ಆದ್ರೆ ಪೊಲೀಸ್ ಠಾಣೆಗೆ ಹೋಗಲು ಹೆದರುತ್ತಾರೆ. ಪೊಲೀಸ್ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗೆ. ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ನಿಲ್ಲಬೇಕು. ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಹೆಣ್ಣು ಬೆಳೆಸಿಕೊಳ್ಳಬೇಕು.
ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಇದನ್ನೇ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದಾರೆ.
ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ತಾವೇ ನಿಲ್ಲುವಂತೆ ಮಾಡಬೇಕು. ಹೆಣ್ಣು ಮತ್ತು ಗಂಡಿಗೆ ಪ್ರತ್ಯೇಕ ವೃತ್ತಿಗಳೆಂದು ಇಲ್ಲ. ಎಲ್ಲಾ ಕೆಲಸವನ್ನು ಎಲ್ಲರೂ ಮಾಡಲೇಬೇಕು. ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು. ಸಮಾಜದಲ್ಲಿ ಹೆಣ್ಣು ಗಟ್ಟಿಯಾಗಿ ನಿಲ್ಲಬೇಕು ಎಂದರೆ ದುಡ್ಡು ಬಹಳ ಮುಖ್ಯ. ಎಲ್ಲಾ ರಂಗದಲ್ಲೂ ಮಹಿಳೆಯರು ದೈರ್ಯದಿಂದ ಪ್ರವೇಶಿಸಬೇಕು
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…