ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ.
ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. ಹೆಣ್ಣಿಗೆ ಅತ್ಯಾಚಾರ ಆದ್ರೆ ಪೊಲೀಸ್ ಠಾಣೆಗೆ ಹೋಗಲು ಹೆದರುತ್ತಾರೆ. ಪೊಲೀಸ್ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗೆ. ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ನಿಲ್ಲಬೇಕು. ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಹೆಣ್ಣು ಬೆಳೆಸಿಕೊಳ್ಳಬೇಕು.
ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಇದನ್ನೇ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದಾರೆ.
ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ತಾವೇ ನಿಲ್ಲುವಂತೆ ಮಾಡಬೇಕು. ಹೆಣ್ಣು ಮತ್ತು ಗಂಡಿಗೆ ಪ್ರತ್ಯೇಕ ವೃತ್ತಿಗಳೆಂದು ಇಲ್ಲ. ಎಲ್ಲಾ ಕೆಲಸವನ್ನು ಎಲ್ಲರೂ ಮಾಡಲೇಬೇಕು. ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು. ಸಮಾಜದಲ್ಲಿ ಹೆಣ್ಣು ಗಟ್ಟಿಯಾಗಿ ನಿಲ್ಲಬೇಕು ಎಂದರೆ ದುಡ್ಡು ಬಹಳ ಮುಖ್ಯ. ಎಲ್ಲಾ ರಂಗದಲ್ಲೂ ಮಹಿಳೆಯರು ದೈರ್ಯದಿಂದ ಪ್ರವೇಶಿಸಬೇಕು
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…