ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ.
ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. ಹೆಣ್ಣಿಗೆ ಅತ್ಯಾಚಾರ ಆದ್ರೆ ಪೊಲೀಸ್ ಠಾಣೆಗೆ ಹೋಗಲು ಹೆದರುತ್ತಾರೆ. ಪೊಲೀಸ್ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗೆ. ಅನ್ಯಾಯ, ಅತ್ಯಾಚಾರವಾದಾಗ ಹೆಣ್ಣಿನ ಪರ ಸಮಾಜ ನಿಲ್ಲಬೇಕು. ಅಡೆತಡೆಗಳನ್ನು ಮೆಟ್ಟಿ ನಿಲ್ಲುವ ಗುಣ ಹೆಣ್ಣು ಬೆಳೆಸಿಕೊಳ್ಳಬೇಕು.
ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಇದನ್ನೇ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದಾರೆ.
ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ತಾವೇ ನಿಲ್ಲುವಂತೆ ಮಾಡಬೇಕು. ಹೆಣ್ಣು ಮತ್ತು ಗಂಡಿಗೆ ಪ್ರತ್ಯೇಕ ವೃತ್ತಿಗಳೆಂದು ಇಲ್ಲ. ಎಲ್ಲಾ ಕೆಲಸವನ್ನು ಎಲ್ಲರೂ ಮಾಡಲೇಬೇಕು. ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು. ಸಮಾಜದಲ್ಲಿ ಹೆಣ್ಣು ಗಟ್ಟಿಯಾಗಿ ನಿಲ್ಲಬೇಕು ಎಂದರೆ ದುಡ್ಡು ಬಹಳ ಮುಖ್ಯ. ಎಲ್ಲಾ ರಂಗದಲ್ಲೂ ಮಹಿಳೆಯರು ದೈರ್ಯದಿಂದ ಪ್ರವೇಶಿಸಬೇಕು
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…