ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.ಈ ಕುರಿತು ಇಂದು ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಇಂದು ಪೊಲೀಸ್ ಆಯುಕ್ತರನ್ನ ಭೇಟಿ ಮಾಡಿ ಸಚಿವ ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಸ್ಪೀಕರ್ ಅವರನ್ನೂ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ದ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ಲಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಪ್ರಣವಾನಂದ ಪ್ರಶ್ನಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…