ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಚುನಾವಣೆಯಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬುಧವಾರ ದಿಲ್ಲಿಗೆ ಬರುವಂತೆ ಹೇಳಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮಿತ್ ಶಾ ಅವರು ಕರೆ ಮಾಡಿ ಪಕ್ಷದ ಹಿರಿಯರಿದ್ದೀರಿ, ನೀವು ಸ್ಪರ್ಧೆ ಮಾಡುವುದು ಆಶ್ಚರ್ಯ ತಂದಿದೆ ಎಂದರು. ಅದಕ್ಕೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಮೋದಿಯವರು ಕುಟುಂಬ ರಾಜಕಾರಣ ಇಷ್ಟಪಡಲ್ಲ, ಆದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯ ಉಸ್ತುವಾರಿಯೇ ಒಂದು ಕುಟುಬಂದ ಕೈಯಲ್ಲಿದೆ. ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ತುಂಬಾ ಅನ್ಯಾಯ, ಇದರಿಂದ ಪಕ್ಷದ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ ಎಂದು ತಿಳಿಸಿದ್ದೇನೆ ಎಂದರು.
ನಾಳೆಯೇ ಪಕ್ಷದ ರಾಜ್ಯಧ್ಯಕ್ಷರನ್ನು ಬದಲಾವಣೆ ಮಾಡಿ ಚುನಾವಣೆ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದೀನಿ ಎಂದು ಈಶ್ವರಪ್ಪ ಹೇಳಿದರು
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…