ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪರ ನಾಯಕರು ಪ್ರಚಾರವನ್ನು ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿ, ಈ ಬಾರಿ ಬಿಜೆಪಿಗೆ ಮತ ಹಾಕಿದ್ರೆ ಫ್ರೀ ಬಸ್ ನಿಲ್ಲಿಸಿಬಿಡ್ತಾರೆ ಎಂದು ಹೇಳಿದರು.
ʼಯುವಕರು ಬರಬೇಕು. ಶರತ್ ಬಚ್ಚೇಗೌಡ ಅವರು ಬಂದಿರೋದಕ್ಕೆ ಅಭಿವೃದ್ಧಿ ಆಗ್ತಿದೆ. ಶರತ್ ಬಚ್ಚೇಗೌಡ ಅವರಿಗೆ ಜಯವಾಗಲಿ. ನನಗೆ ಹೇಗೆ ಬೆಂಬಲ ನೀಡಿದ್ರೋ ಅದೇ ರೀತಿ ರಕ್ಷಾ ರಾಮಯ್ಯ ಅವರಿಗೂ ಬೆಂಬಲಿಸಿ. ನಮ್ಮ ಸರ್ಕಾರ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಕ್ಕಂದ್ರೇ ಕೇಳಿಸಿಕೊಳ್ಳಿ. ನೀವು ಬಿಜೆಪಿಗೆ ವೋಟ್ ಹಾಕಿದ್ರೆ ಗ್ಯಾರಂಟಿ ನಿಲ್ಲಿಸಿಬಿಡ್ತಾರೆ. ನೀವು ಮತ್ತೆ ಬಸ್ನಲ್ಲಿ ಟಿಕೆಟ್ ತಗೊಬೇಕಾಗುತ್ತೆ. 2000 ನಿಲ್ಲಿಸಿಬಿಡ್ತಾರೆ. ಕಾಂಗ್ರೆಸ್ಗೆ ವೋಟ್ ಹಾಕಿʼ ಎಂದು ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…