ರಾಜಕೀಯ

ಬಿಜೆಪಿಗೆ ವೋಟ್‌ ಹಾಕಿದ್ರೆ ಗ್ಯಾರಂಟಿ ನಿಲ್ಲಿಸಿಬಿಡ್ತಾರೆ: ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪರ ನಾಯಕರು ಪ್ರಚಾರವನ್ನು ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರದೀಪ್‌ ಈಶ್ವರ್‌ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿ, ಈ ಬಾರಿ ಬಿಜೆಪಿಗೆ ಮತ ಹಾಕಿದ್ರೆ ಫ್ರೀ ಬಸ್‌ ನಿಲ್ಲಿಸಿಬಿಡ್ತಾರೆ ಎಂದು ಹೇಳಿದರು.

ʼಯುವಕರು ಬರಬೇಕು. ಶರತ್‌ ಬಚ್ಚೇಗೌಡ ಅವರು ಬಂದಿರೋದಕ್ಕೆ ಅಭಿವೃದ್ಧಿ ಆಗ್ತಿದೆ. ಶರತ್‌ ಬಚ್ಚೇಗೌಡ ಅವರಿಗೆ ಜಯವಾಗಲಿ. ನನಗೆ ಹೇಗೆ ಬೆಂಬಲ ನೀಡಿದ್ರೋ ಅದೇ ರೀತಿ ರಕ್ಷಾ ರಾಮಯ್ಯ ಅವರಿಗೂ ಬೆಂಬಲಿಸಿ. ನಮ್ಮ ಸರ್ಕಾರ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಕ್ಕಂದ್ರೇ ಕೇಳಿಸಿಕೊಳ್ಳಿ. ನೀವು ಬಿಜೆಪಿಗೆ ವೋಟ್‌ ಹಾಕಿದ್ರೆ ಗ್ಯಾರಂಟಿ ನಿಲ್ಲಿಸಿಬಿಡ್ತಾರೆ. ನೀವು ಮತ್ತೆ ಬಸ್‌ನಲ್ಲಿ ಟಿಕೆಟ್‌ ತಗೊಬೇಕಾಗುತ್ತೆ. 2000 ನಿಲ್ಲಿಸಿಬಿಡ್ತಾರೆ. ಕಾಂಗ್ರೆಸ್‌ಗೆ ವೋಟ್‌ ಹಾಕಿʼ ಎಂದು ಹೇಳಿದರು.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

1 hour ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

14 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

14 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago