ತಮಿಳುನಾಡಿನ ಈರೋಡ್ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ.
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ ಗಣೇಶಮೂರ್ತಿ ಇತ್ತೀಚಿನ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು, ಇಂದು ( ಮಾರ್ಚ್ 24 ) ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಇನ್ನು ಇದರ ಕುರಿತಾಗಿ ಅವರ ಕುಟುಂಬಸ್ಥರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಈ ಬಾರಿ ಡಿಎಂಕೆ ಪಕ್ಷ ಈರೋಡ್ ಲೋಕಸಭೆ ಕ್ಷೇತ್ರಕ್ಕೆ ಎ.ಗಣೇಶಮೂರ್ತಿ ಅವರ ಬದಲು ಇ ಪ್ರಕಾಶ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…